August 31, 2026

ಚಾಮರಾಜನಗರ ಶೂಟ್ ಔಟ್ ಪ್ರಕರಣ ಮೃತ ಪಟ್ಟ ಕುಟುಂಬಗಳಿಗೆ 10 ಲಕ್ಷ ಪರಿಹಾರ ಘೋಷಿಸಿದ CM ವಿಜಯ್

0

ಹನೂರು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ
ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ನೆರೆ ರಾಜ್ಯದ ವಿಧಾನ ಸಭೆಯಲ್ಲಿ ಕರ್ನಾಟಕದಲ್ಲಿ ನಡೆದ ಘಟನೆ ಸಂಬಂಧ ಭಾರಿ ಚರ್ಚೆಯಾಗಿದ್ದು, ಪ್ರಕರಣದ ತನಿಖೆಯನ್ನು ಕರ್ನಾಟಕ ಸಿಬಿಐಗೆ ವಹಿಸಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *