August 16, 2026

ನೇರಲ್ಕೆರೆ ಬನ್ನೂರು ಗಡಿಭಾಗ ಮರಯ್ಯನಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲ ಸಂಘಟನೆ ಮೈಸೂರು ಜಿಲ್ಲಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ

0

ಹಮ್ಮಿಕೊಂಡಿದ್ದು ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಕೆರೆಗಳಿಗೆ ನೀರು ತುಂಬಿಸಿದ ಜಿಲ್ಲಾ ಆಡಳಿತ ಹಾಗೂ ನೀರಾವರಿ ಅಧಿಕಾರಿಗಳ ವಿರುದ್ಧ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕೂಡಲೇ ನೀರು ತುಂಬಿಸುವಂತೆ ಆಗ್ರಹ ಮಾಡಿದರು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಇನ್ನಾ 2 ದಿನದಲ್ಲಿ ನೀರು ತುಂಬಿಸುತ್ತೇನೆ ಎಂದು ಭರವಸೆ ಕೊಟ್ಟರು

Leave a Reply

Your email address will not be published. Required fields are marked *